ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm