ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am