ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm