ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm