ಬ್ರೇಕಿಂಗ್ ನ್ಯೂಸ್
16-01-21 05:25 pm Source: MYKHEL Sadashiva ಕ್ರೀಡೆ
ಬ್ರಿಸ್ಬೇನ್: ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆಯೊಂದು ಸೇರ್ಪಡೆಯಾಗಿದೆ. ಶನಿವಾರ (ಜನವರಿ 16) ನಡೆದ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್ನಲ್ಲಿ ಶರ್ಮಾ ಬೇಡದ ದಾಖಲೆಗೆ ಕಾರಣರಾಗಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಬ್ಬನೇ ಬೌಲರ್ಗೆ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ದಾಖಲೆ ಶರ್ಮಾ ನಿರ್ಮಿಸಿದ್ದಾರೆ.
ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 74 ಎಸೆತಗಳಲ್ಲಿ 44 ರನ್ ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಶರ್ಮಾ ಹೆಸರಿನಲ್ಲಿ ಬೇಡದ ದಾಖಲೆ ನಿರ್ಮಾಣವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಶರ್ಮಾ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ಅಂಕಿ-ಅಂಶಗಳನ್ನು ಗಮನಿಸಿದರೆ ಶರ್ಮಾ ವಿಕೆಟ್ ಹೆಚ್ಚು ಸಾರಿ ಕೆಡವಿದ್ದು ನೇಥನ್ ಅವರೇ. ಟೆಸ್ಟ್ನಲ್ಲಿ ಲಿಯಾನ್ ಅವರ 258 ಎಸೆತಗಳನ್ನು ಎದುರಿಸಿರುವ ಹಿಟ್ಮ್ಯಾನ್ ರೋಹಿತ್ ಒಟ್ಟು 6 ಸಾರಿ ವಿಕೆಟ್ ನೀಡಿದ್ದಾರೆ.
ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ 74 ಎಸೆತಗಳಲ್ಲಿ 44 ರನ್ ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಶರ್ಮಾ ಹೆಸರಿನಲ್ಲಿ ಬೇಡದ ದಾಖಲೆ ನಿರ್ಮಾಣವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಶರ್ಮಾ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ಅಂಕಿ-ಅಂಶಗಳನ್ನು ಗಮನಿಸಿದರೆ ಶರ್ಮಾ ವಿಕೆಟ್ ಹೆಚ್ಚು ಸಾರಿ ಕೆಡವಿದ್ದು ನೇಥನ್ ಅವರೇ. ಟೆಸ್ಟ್ನಲ್ಲಿ ಲಿಯಾನ್ ಅವರ 258 ಎಸೆತಗಳನ್ನು ಎದುರಿಸಿರುವ ಹಿಟ್ಮ್ಯಾನ್ ರೋಹಿತ್ ಒಟ್ಟು 6 ಸಾರಿ ವಿಕೆಟ್ ನೀಡಿದ್ದಾರೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm