ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm