ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm