ಬ್ರೇಕಿಂಗ್ ನ್ಯೂಸ್
18-01-21 03:28 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ರೋಹಿತ್ ಶರ್ಮಾ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ 48 ರನ್ಗಳ ಕೊಡುಗೆಯನ್ನು ನೀಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಹೊರತಾಗಿ ಮಾಡಿದ ಸಾಧನೆಯಿಂದ ಗಮನಸೆಳೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾ ತಂಡದ ಆಟಗಾರರ ಐದು ಕ್ಯಾಚ್ಗಳನ್ನು ಪಡೆಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾದರು. ಇದು ಫೀಲ್ಡರ್ ಆಗಿ ವಿಶೇಷ ಸಾಧನೆಯೆನಿಸಿದೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಕೇವಲ ನಾಲ್ವರು ಆಟಗಾರರ ಪೈಕಿ ರೋಹಿತ್ ಶರ್ಮಾ ಕೂಡ ಒಬ್ಬರೆನಿಸಿದ್ದಾರೆ. ಈ ಮೂಲಕ ಹಿಟ್ಮ್ಯಾನ್ ಚುರುಕಿನ ಫೀಲ್ಡಿಂಗ್ ಮೂಲಕ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ದಿನದಾಟದ ಮೂರನೇ ಸೆಶನ್ನಲ್ಲಿ ಕ್ಯಾಮರೂನ್ ಗ್ರೀನ್ ನೀಡಿದ ಕ್ಯಾಚ್ ಪಡೆಯುವಲ್ಲಿ ಯಶಸ್ವಿಯಾದ ರೋಹಿತ್ ಶರ್ಮಾ ಈ ಎಲೈಟ್ ಲಿಸ್ಟ್ಗೆ ಸೇರಿಕೊಂಡಿದ್ದಾರೆ.
ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಅಂತಿಮ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ಟಿಮ್ ಪೈನ್ ಕ್ಯಾಚ್ ಪಡೆದು ಮಿಂಚಿದ್ದರು. ಎರಡನೇ ಇನ್ನಿಂಗ್ಸ್ನಲ್ಲಿ ಮಾರ್ನಾ ಸ್ ಲಾಬುಶೇನ್ ಹಾಗೂ ಕ್ಯಾಮರೂನ್ ಗ್ರೀನ್ ಕ್ಯಾಚ್ ಪಡೆದು ತಂಡಕ್ಕೆ ಯಶಸ್ಸು ತಂದುಕೊಟ್ಟರು.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಆಟಗಾರರು:
ಏಕನಾಥ ಸೋಲ್ಕರ್, ಚೆನ್ನೈ 1969/70
ಕೃಷ್ಣಮಾಚಾರಿ ಶ್ರೀಕಾಂತ್, ಪರ್ತ್ 1991/92
ರಾಹುಲ್ ದ್ರಾವಿಡ್, ಚೆನ್ನೈ 1997/9
ರೋಹಿತ್ ಶರ್ಮಾ, ಬ್ರಿಸ್ಬೇನ್ 2020/21
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm