ಬ್ರೇಕಿಂಗ್ ನ್ಯೂಸ್
19-01-21 01:04 pm Source: MYKHEL Madhukara Shetty ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂದು ಮೊದಲ ಸುತ್ತಿನಲ್ಲಿ ಜಯಗಳಿಸಿದ್ದು ಎರಡಮೇ ಸುತ್ತು ಪ್ರವೇಶಿಸಿದ್ದಾರೆ. ಥಾಯ್ಲೆಂಡ್ನ ಶಟ್ಲರ್ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು ನೇರ ಸೆಟ್ಗಳಿಂದ ಸುಲಭ ಜಯವನ್ನು ಕಂಡಿದ್ದಾರೆ.
ಭಾರತದ ಅಗ್ರ ಕ್ರಮಾಂಕದ ಪಿವಿ ಸಿಂಧು ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ 21-17, 21-13 ಅಂಕಗಳಿಂದ ಸುಲಭವಾಗಿ ಗೆಲುವನ್ನು ಕಂಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯ 43 ನಿಮಿಷಗಳಲ್ಲಿ ಪಿವಿ ಸಿಂಧು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೊನಾ ವೈರಸ್ನಿಂದ ಸುದೀರ್ಘ ವಿರಾಮದ ಬಳಿಕ ಮರಳಿದ ಪಿವಿ ಸಿಂಧು ಕಳೆದ ವಾರ ಯೋನೆಕ್ಸ್ ಓಪನ್ ಸೂಪರ್ 1000ನ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು. ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಡ್ ವಿರುದ್ಧದ ಪಂದ್ಯದಲ್ಲಿ ಸಿಂಧಿ ಆಘಾತಕಾರಿ ಸೋಲು ಕಂಡಿದ್ದರು.
ಆದರೆ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳುವಲ್ಲಿ ಸಿಂದು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಹಿನ್ನಡೆಯನ್ನು ಕಂಡರಾದರೂ ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ನೇರ ಸೆಟ್ಗಳಿಂದ ಗೆಲುವನ್ನು ಕಾಣುವಲ್ಲಿಯೂ ಸಿಂಧು ಯಶಸ್ವಿಯಾಗಿದ್ದಾರೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm