ಬ್ರೇಕಿಂಗ್ ನ್ಯೂಸ್
22-01-21 04:12 pm Source: MYKHEL Madhukara Shetty ಕ್ರೀಡೆ
ಬರೋಡಾ ಕ್ರಿಕೆಟಿಗ ದೀಪಕ್ ಹೂಡಾ ಅವರನ್ನು ಬರೋಡಾ ಕ್ರಿಕೆಟ್ ಅಸೋಸಿಯೇಶನ್ ಪ್ರಸಕ್ತ ಕ್ರಿಕೆಟ್ ಋತುವಿಗೆ ಸಂಪೂರ್ಣವಾಗಿ ಅಮಾನತುಗೊಳಿಸುವ ತೀರ್ಮಾ ಕೈಗೊಂಡಿದೆ. ಜನವರಿ 21ರಂದು ಅಪೆಕ್ಸ್ ಕೌನ್ಸಿಲ್ ಮೀಟಿಂಗ್ನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಡಳಿಯ ಈ ನಿರ್ಧಾರಕ್ಕೆ ಕೆಲ ಸದಸ್ಯರಯ ವಿರೋಧವನ್ನು ವ್ಯಕ್ತಪಡಿಸಿರುವ ಘಟನೆ ಕೂಡ ನಡೆಯಿತು.
ಬರೋಡಾ ತಂಡದ ನಾಯಕ ಕೃನಾಲ್ ಪಾಂಡ್ಯ ಜೊತೆಗೆ ಮಾತಿನ ಚಕಮಕಿಯ ನಂತರ ದೀಪಕ್ ಹೂಡ ಅಸಮಾಧಾನಗೊಂಡು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಹೊರಬಂದಿದ್ದರು. ದೀಪಕ್ ಹೂಡಾ ಅವರ ಈ ವರ್ತನೆ ಬರೋಡಾ ಕ್ರಿಕೆಟ್ ಮಂಡಳಿಯ ಆಕ್ರೋಕ್ಕೆ ಕಾರಣವಾಗಿದೆ.
"ಪ್ರಸಕ್ತ ದೇಶೀಯ ಋತುವಿನಲ್ಲಿ ದೀಪಕ್ ಹೂಡಾ ಅವರನ್ನು ಬರೋಡಾ ತಂಡವನ್ನು ಪ್ರತಿನಿಧಿಸಲು ಪರಿಗಣಿಸಲಾಗುವುದಿಲ್ಲ ಎಂದು ಅಪೆಕ್ಸ್ ಕೌನ್ಸಿಲ್ ನಿರ್ಧರಿಸಿದೆ. ಘಟನೆಯ ಬಗ್ಗೆ ತಂಡದ ಮ್ಯಾನೇಜರ್ ಮತ್ತು ತರಬೇತುದಾರರ ವರದಿಗಳು ಹಾಗೂ ಹೂಡಾ ಅವರೊಂದಿಗಿನ ಮಾತುಕತೆಯನ್ನು ಪರಿಗಣಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಬರೋಡಾ ಮಂಡಳಿ ಹೇಳಿದೆ. ದೀಪಕ್ ಹೂಡಾ ಅವರು ಪ್ರಸಕ್ತ ನಡೆಯುತ್ತಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಹಾಗೂ ಈ ಋತುವಿನ ಮುಂಬರುವ ಟೂರ್ನಿಗಳಲ್ಲೂ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. 2021-22ರ ಋತುವಿನಲ್ಲಿ ಹೂಡಾ ಅವರು ಮತ್ತೆ ಆಡುವ ಅಚಕಾಶ ಪಡೆಯಲಿದ್ದಾರೆ" ಎಂದು ಬಿಸಿಎನ ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಸತ್ಯಜಿತ್ ಗಾಯಕ್ವಾಡ್ ಹೇಳಿದ್ದಾರೆ.
ಆದರೆ ಬಿಸಿಎ ತೆಗೆದುಕೊಮಡಿರುವ ಈ ನಿರ್ಧಾರಕ್ಕೆ ಬಿಸಿಎ ಜೊತೆ ಕಾರ್ಯದರ್ಶಿ ಪರಾಗ್ ಪಟೇಲ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹೂಡಾ ಅವರು ಮಾಡಿರುವ ತಪ್ಪೆಂದರೆ ತಂಡದ ಮ್ಯಾನೇಜ್ಮೆಂಟ್ ಜೊತೆಗೆ ಘಟನೆಯ ಬಗ್ಗೆ ಚರ್ಚಿಸದೆ ತಂಡದಿಂದ ಹೊರನಡೆದಿದ್ದಾರೆ. ಆದರೆ ಅದಕ್ಕಾಗಿ ಇಡೀ ಋತುವಿನಿಂದ ಅವರನ್ನು ಅಮಾನತು ಮಾಡುವುದು ಅನಗತ್ಯವಾಗಿತ್ತು. ಆತನ ಕೃತ್ಯವನ್ನು ಖಂಡಿಸಿ ಆತನಿಗೆ ಅವಕಾಶವನ್ನು ನೀಡಬಹುದಾಗಿತ್ತು ಎಂದಿದ್ದಾರೆ ಪರಾಗ್ ಪಟೇಲ್.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm