ಬ್ರೇಕಿಂಗ್ ನ್ಯೂಸ್
22-01-21 04:16 pm Source: MYKHEL Madhukara Shetty ಕ್ರೀಡೆ
ಅಪ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಗಾಗಿ ಯುಎಇನಲ್ಲಿ ಮೂಖಾಮುಖಿಯಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐರ್ಲೆಂಡ್ ಹಾಘೂ ಅಪ್ಘಾನಿಸ್ತಾನ ತಂಡಗಳು ಮೊದಲ ಏಕದನ ಪಂದ್ಯದಲ್ಲಿ ಮೂಖಾಮುಖಿಯಾಗಿತ್ತು. ಇದರಲ್ಲಿ ಹದಿಹರೆಯದ ಕ್ರಿಕೆಟಿಗ ರಹ್ಮನುಲ್ಲಹ್ ಗರ್ಬಾಜ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ರಹ್ಮನುಲ್ಲಹ್ ಗರ್ಬಾಜ್ ಅದ್ಭುತವಾದ ಶತಕವನ್ನು ಸಿಡಿಸಿ ಅಪಘಾನಿಸ್ತಾನ ಸವಾಲಿನ ಮೊತ್ತವನ್ನು ಪೇರಿಸಲು ಕಾರಣರಾದರು. 127 ಎಸೆತಗಳಲ್ಲಿ 127 ರನ್ ಬಾರಿಸಿದ ಗುರ್ಬಾಜ್ 8 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿದರು. ಈ ಅದ್ಭುತ ಬ್ಯಾಟಿಂಗ್ನಿಂದಾಗಿ 16 ರನ್ಗಳಿಂದ ಐರ್ಲೆಂಡ್ ವಿರುದ್ಧ ಅಪ್ಘಾನ್ ಗೆದ್ದು ಬೀಗಿದೆ
ಗರ್ಬಾಜ್ ಅವರ ಈ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೆಲ ಪ್ರಮುಖ ದಾಖಲೆಗಳನ್ನು ಮೊದಲ ಪಂದ್ಯದಲ್ಲೇ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ಘಾನಿಸ್ತಾನ ತಂಡದ ಪರವಾಗಿ ಚೊಚ್ಚಲ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಗರ್ಬಾಜ್ ಒಳಗಾಗಿದ್ದಾರೆ. ಸದ್ಯ 19ರ ಹರೆಯದಲ್ಲಿರುವ ಗರ್ಬಾಜ್ ಮತ್ತೊಂದು ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. 2000ನೇ ಇಸವಿಯಿಂದೀಚೆಗೆ ಹಿಟ್ಟಿದ ಆಟಗಾರರ ಪೈಕಿ ಶತಕವನ್ನು ಏಕದಿನ ಕ್ರಿಕೆಟ್ನಲ್ಲಿ ಶತಕವನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಅಪರೂಪದ ಹೆಗ್ಗಳಿಕೆಯನ್ನು ಕೂಡ ಗರ್ಬಾಜ್ ತನ್ನದಾಗಿಸಿಕೊಂಡಿದ್ದಾರೆ.
ಈ ಗೆಲುವಿನಿಂದ ಅಪ್ಘಾನಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು 2023ರ ಏಕದಿನ ವಿಶ್ವಕಪ್ಗೆ ಅರ್ಹತೆಯನ್ನು ನೀಡಲಿರುವ ವಿಶ್ವಕಪ್ ಸೂಪರ್ ಲೀಗ್ನ ಭಾಗವೂ ಆಗಿರುವ ಕಾರಣದಿಂದ ಮುಂದಿನ ಏಕದಿನ ವಿಶ್ವಕಪ್ನಲ್ಲಿ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಎರಡೂ ತಂಡಗಳಿಗೆ ಪ್ರಮುಖವಾಗಿದೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm