ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್ನೊಂದಿಗೆ 43.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್ನಲ್ಲಿ ವಿಂಡೀಸ್ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm