ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm