ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm