ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm