ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm