ಬ್ರೇಕಿಂಗ್ ನ್ಯೂಸ್
26-01-21 04:56 pm Source: MYKHEL Sadashiva ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ವಿರುದ್ಧ 9 ವಿಕೆಟ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ ಕರ್ನಾಟಕದ ಸ್ಪರ್ಧೆ ಅಂತ್ಯಗೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಕರ್ನಾಟಕದಿಂದ ದೇವದತ್ ಪಡಿಕ್ಕಲ್ 11, ನಾಯಕ ಕರುಣ್ ನಾಯರ್ 12, ಅನಿರುದ್ಧ್ ಜೋಶಿ 27, ಶ್ರೇಯಸ್ ಗೋಪಾಲ್ 13, ಪ್ರವೀಣ್ ದೂಬೆ 9, ಅಭಿಮನ್ಯು ಮಿಥುನ್ 2 ರನ್ ಸೇರಿಸಿದರು. ಕರ್ನಾಟಕ 17.2 ಓವರ್ಗೆ ಎಲ್ಲಾ ವಿಕೆಟ್ ಕಳೆದು 87 ರನ್ ಬಾರಿಸಿತ್ತು. ಗುರಿ ಬೆನ್ನಟ್ಟಿದ ಪಂಜಾಬ್, ಅಭಿಷೇಕ್ ಶರ್ಮಾ 4, ಸಿಮ್ರನ್ ಸಿಂಗ್ ಅಜೇಯ 49, ನಾಯಕ ಮನ್ದೀಪ್ ಸಿಂಗ್ ಅಜೇಯ 35 ರನ್ನೊಂದಿಗೆ 12.4 ಓವರ್ಗೆ 1 ವಿಕೆಟ್ ಕಳೆದು 89 ರನ್ ಬಾರಿಸಿ ಗೆಲುವನ್ನಾಚರಿಸಿತು. ಈ ಜಯದೊಂದಿಗೆ ಪಂಜಾಬ್ ಸೆಮಿಫೈನಲ್ಗೆ ಪ್ರವೇಶಿಸಿದೆ.
ಕರ್ನಾಟಕದ ಇನ್ನಿಂಗ್ಸ್ನಲ್ಲಿ ಪಂಜಾಬ್ನ ಸಂದೀಪ್ ಶರ್ಮಾ 2, ಅರ್ಷ್ದೀಪ್ ಸಿಂಗ್ 2, ಸಿದ್ಧಾರ್ಥ್ ಕೌಲ್ 3, ರಮಣ್ದೀಪ್ ಸಿಂಗ್ 2, ಮಯಾಂಕ್ ಮಾರ್ಕಂಡೆ 1 ವಿಕೆಟ್ ಪಡೆದರೆ, ಪಂಜಾಬ್ ಇನ್ನಿಂಗ್ಸ್ನಲ್ಲಿ ಕರ್ನಾಟಕದ ಅಭಿಮನ್ಯು ಮಿಥುನ್ 1 ವಿಕೆಟ್ನಿಂದ ಗಮನ ಸೆಳೆದರು.
This News Article is a Copy of MYKHEL
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am