ಬ್ರೇಕಿಂಗ್ ನ್ಯೂಸ್
27-01-21 03:20 pm Source: MYKHEL Mahesh Malnad ಕ್ರೀಡೆ
ಬೆಂಗಳೂರು, ಜನವರಿ 27: ಕ್ರಿಕೆಟ್ ಲೋಕದಿಂದ ಮರೆಯಾಗಿದೆ ಎಂದು ಕೊಂಡರೆ ಮತ್ತೊಮ್ಮೆ ಫಿಕ್ಸಿಂಗ್ ಭೂತ ಆವರಿಸಿಕೊಳ್ಳುತ್ತಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡದ ಇಬ್ಬರು ಆಟಗಾರರು ಮ್ಯಾಚ್ ಫಿಕ್ಸಿಂಗ್ ನಲ್ಲಿ ತೊಡಗಿರುವುದು ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ತನ್ನ ಆದೇಶದಲ್ಲಿ ತಿಳಿಸಿದೆ.
ಯುಎಇ ತಂಡದ ಆಟಗಾರರಾದ ಮೊಹಮ್ಮದ್ ನವೀದ್ ಹಾಗೂ ಶೈಮಾನ್ ಅನ್ವರ್ ಬಟ್ ಅವರು ಎರಡು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದೆ ಎಂದು ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸಮಿತಿ ಹೇಳಿದೆ. 2019ರಲ್ಲಿ ನಡೆದ ಐಸಿಸಿ ಆಯೋಜನೆಯ ಪುರುಷರ ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಬಂದ ದೂರು ಆಧಾರಿಸಿ ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸ್ವತಂತ್ರ ಸಮಿತಿ ತನಿಖೆ ನಂತರ ತನ್ನ ವರದಿ ನೀಡಿದ್ದು, ಇದರ ಆಧಾರದ ಮೇಲೆ ಈ ಕ್ರಮ ಜರುಗಿಸಲಾಗಿದೆ.
ಇಬ್ಬರ ವಿರುದ್ಧ ಐಸಿಸಿ ನಿಯಮ 2.1.1 , 2.4.4 ಅನ್ವಯ ಕ್ರಮ ಜರುಗಿಸಲಾಗಿದೆ. ಮ್ಯಾಚ್ ಫಿಕ್ಸಿಂಗ್ ಮಾಡಿರುವುದು, ಭ್ರಷ್ಟಾಚಾರ ನಿಗ್ರಹ ಸಮಿತಿಗೆ ಸರಿಯಾದ ಸಾಕ್ಷ್ಯ ಒದಗಿಸದೆ ಭ್ರಷ್ಟಾಚಾರಕ್ಕೆ ಸಹಕರಿಸಿರುವ ಆರೋಪಗಳು ಸಾಬೀತಾಗಿವೆ ಎಂದು ವರದಿ ನೀಡಲಾಗಿದೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm