ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm