ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm