ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm