ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm