ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm