ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am