ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm