ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm