ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್ರೇಟ್ನಲ್ಲಿ 255 ರನ್ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm