ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್ರೇಟ್ನಲ್ಲಿ 255 ರನ್ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm