ಬ್ರೇಕಿಂಗ್ ನ್ಯೂಸ್
06-02-21 03:01 pm Source: MYKHEL Sadashiva ಕ್ರೀಡೆ
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಆಟಗಾರರ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದ ಅರ್ಜುನ್ ಸದ್ಯ ಹರಾಜು ಕಣದಲ್ಲಿರುವ ಆಟಗಾರರ ಪಟ್ಟಿಯಲ್ಲಿದ್ದಾರೆ.
ಒಟ್ಟು 1097 ಮಂದಿ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಹರಾಜಿಗೆ ನೋಂದಾಯಿಸಿಕೊಂಡ 1097 ಮಂದಿಯಲ್ಲಿ 814 ಮಂದಿ ಭಾರತೀಯರು, 283 ಜನ ವಿದೇಶಿಯರು. ಫೆಬ್ರವರಿ 4ರಂದು ಐಪಿಎಲ್ ಹರಾಜಿಗೆ ಆಟಗಾರರ ನೋಂದಾವಣೆ ಪ್ರಕ್ರಿಯೆ ಕೊನೆಗೊಂಡಿದೆ. ಫೆಬ್ರವರಿ 18ರಂದು ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ 3 pmಗೆ ಆರಂಭಗೊಳ್ಳಲಿದೆ. ಹರಾಜಿಗಾಗಿ ನೋಂದಾಯಿಸಿಕೊಂಡಿರುವ 1097 ಆಟಗಾರರಲ್ಲಿ ಒಬ್ಬರಾಗಿರುವ ಅರ್ಜುನ್ ತೆಂತೂಲ್ಕರ್ ಅವರ ಮೂಲ ಬೆಲೆ 20 ಲಕ್ಷ ರೂ. ಐಪಿಎಲ್ನಲ್ಲಿ ನಿಷೇಧಕ್ಕೀಡಾಗಿ ಮತ್ತೆ ವಾಪಸ್ಸಾತಿ ಮಾಡಲಿರುವ ಎಸ್ ಶ್ರೀಶಾಂತ್ ಮೂಲಬೆಲೆ 57 ಲಕ್ಷ ರೂ. ಚೇತೇಶ್ವರ ಪೂಜಾರ ಮೂಲಬೆಲೆ 75 ಲಕ್ಷ ರೂ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಪ್ರವಾಸ ಸರಣಿ ನಡೆಯುತ್ತಿದೆ. ಈ ಸರಣಿ ಬಳಿಕ ಐಪಿಎಲ್ 2021ರ ಆವೃತ್ತಿ ನಡೆಯಲಿದೆ. ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಮುಂಬರಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸ್ಪರ್ಧಿಯನ್ನೂ ನಿರ್ಧರಿಸಲಿದೆ. ಅಂದ್ಹಾಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ 2 ಪಂದ್ಯಗಳಲ್ಲಿ 2 ವಿಕೆಟ್ ಪಡೆದಿದ್ದ ಅರ್ಜುನ್, 2017ರಲ್ಲಿ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm