ಬ್ರೇಕಿಂಗ್ ನ್ಯೂಸ್
15-08-20 09:14 pm Sports Correspondent ಕ್ರೀಡೆ
ನವದೆಹಲಿ, ಆಗಸ್ಟ್ 15: ಅಂತಾರಾಷ್ಟ್ರೀಯ ಕ್ರಿಕೆಟಿಗೆ ಎಂ.ಎಸ್ ಧೋನಿ ನಿವೃತ್ತಿ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಧೋನಿಯ ಗೆಳೆಯ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ.
ಸರಿಸುಮಾರು ಜೊತೆ ಜೊತೆಯಾಗೇ ಕ್ರಿಕೆಟಿಗೆ ಬಂದು ಮಧ್ಯಮ ಕ್ರಮಾಂಕದಲ್ಲಿ ಜೊತೆಯಾಗೇ ತಂಡವನ್ನು ದಡ ಸೇರಿಸುತ್ತಿದ್ದ ರೈನಾ ಮತ್ತು ಧೋನಿ ಒಂದೇ ದಿನ ಭಾರತ ಕ್ರಿಕೆಟ್ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದು ಕಾಕತಾಳೀಯ. ಧೋನಿ ನಿವೃತ್ತಿಯಿಂದ ಚಿಂತೆ ಆವರಿಸಿತೋ ಏನೋ.. ಅದೇ ಭಾವುಕತೆಯಲ್ಲಿ ರೈನಾ ವಿದಾಯ ಪ್ರಕಟಣೆಯನ್ನು ಮಾಡಿದ್ದಾರೆ.

"ನಿನ್ನೊಂದಿಗೆ ಅದ್ಭುತ ಆಟಗಳನ್ನು ಆಡಿರುವೆ, ಮಹೀ.. ನನ್ನ ಹೃದಯ ತುಂಬಿ ಬಂದಿದ್ದು ಕ್ರಿಕೆಟ್ ಜೀವನದ ಬಗ್ಗೆ ಹೆಮ್ಮೆ ಇದೆ. ನಿನ್ನ ಜೊತೆಗೇ ಕ್ರಿಕೆಟ್ ಜರ್ನಿಯನ್ನೂ ಮುಗಿಸಲು ಬಯಸುತ್ತೇನೆ. ಥ್ಯಾಂಕ್ಯು ಇಂಡಿಯಾ.. ಜೈ ಹಿಂದ್..!" ಎಂದು ಸುರೇಶ್ ರೈನಾ ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಬರೆದುಕೊಂಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡುವ ರೈನಾ ಮತ್ತು ಧೋನಿ ಮುಂದಿನ ಐಪಿಎಲ್ ಸೀಸನಿಗಾಗಿ ತಯಾರಿಯಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡ ಅತ್ತ ದುಬೈಗೆ ಪಯಣ ಬೆಳೆಸುತ್ತಲೇ ಇತ್ತ ಇವರಿಬ್ಬರೂ ಚೆನ್ನೈನತ್ತ ತೆರಳಿದ್ದಾರೆ. ಐಪಿಎಲ್ ಪಂದ್ಯಕ್ಕಾಗಿ ಅಭ್ಯಾಸ ನಡೆಸಲು ಚೆನ್ನೈಗೆ ತೆರಳಿದ್ದಾರೆ ಎನ್ನಲಾಗ್ತಿದೆ.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm