ಬ್ರೇಕಿಂಗ್ ನ್ಯೂಸ್
15-08-20 09:14 pm Sports Correspondent ಕ್ರೀಡೆ
ನವದೆಹಲಿ, ಆಗಸ್ಟ್ 15: ಅಂತಾರಾಷ್ಟ್ರೀಯ ಕ್ರಿಕೆಟಿಗೆ ಎಂ.ಎಸ್ ಧೋನಿ ನಿವೃತ್ತಿ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಧೋನಿಯ ಗೆಳೆಯ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ.
ಸರಿಸುಮಾರು ಜೊತೆ ಜೊತೆಯಾಗೇ ಕ್ರಿಕೆಟಿಗೆ ಬಂದು ಮಧ್ಯಮ ಕ್ರಮಾಂಕದಲ್ಲಿ ಜೊತೆಯಾಗೇ ತಂಡವನ್ನು ದಡ ಸೇರಿಸುತ್ತಿದ್ದ ರೈನಾ ಮತ್ತು ಧೋನಿ ಒಂದೇ ದಿನ ಭಾರತ ಕ್ರಿಕೆಟ್ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದು ಕಾಕತಾಳೀಯ. ಧೋನಿ ನಿವೃತ್ತಿಯಿಂದ ಚಿಂತೆ ಆವರಿಸಿತೋ ಏನೋ.. ಅದೇ ಭಾವುಕತೆಯಲ್ಲಿ ರೈನಾ ವಿದಾಯ ಪ್ರಕಟಣೆಯನ್ನು ಮಾಡಿದ್ದಾರೆ.
"ನಿನ್ನೊಂದಿಗೆ ಅದ್ಭುತ ಆಟಗಳನ್ನು ಆಡಿರುವೆ, ಮಹೀ.. ನನ್ನ ಹೃದಯ ತುಂಬಿ ಬಂದಿದ್ದು ಕ್ರಿಕೆಟ್ ಜೀವನದ ಬಗ್ಗೆ ಹೆಮ್ಮೆ ಇದೆ. ನಿನ್ನ ಜೊತೆಗೇ ಕ್ರಿಕೆಟ್ ಜರ್ನಿಯನ್ನೂ ಮುಗಿಸಲು ಬಯಸುತ್ತೇನೆ. ಥ್ಯಾಂಕ್ಯು ಇಂಡಿಯಾ.. ಜೈ ಹಿಂದ್..!" ಎಂದು ಸುರೇಶ್ ರೈನಾ ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಬರೆದುಕೊಂಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡುವ ರೈನಾ ಮತ್ತು ಧೋನಿ ಮುಂದಿನ ಐಪಿಎಲ್ ಸೀಸನಿಗಾಗಿ ತಯಾರಿಯಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡ ಅತ್ತ ದುಬೈಗೆ ಪಯಣ ಬೆಳೆಸುತ್ತಲೇ ಇತ್ತ ಇವರಿಬ್ಬರೂ ಚೆನ್ನೈನತ್ತ ತೆರಳಿದ್ದಾರೆ. ಐಪಿಎಲ್ ಪಂದ್ಯಕ್ಕಾಗಿ ಅಭ್ಯಾಸ ನಡೆಸಲು ಚೆನ್ನೈಗೆ ತೆರಳಿದ್ದಾರೆ ಎನ್ನಲಾಗ್ತಿದೆ.
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 08:56 pm
Mangalore Correspondent
Belthangady Harish Poonja, Case: ಯುವಮೋರ್ಚಾ ಮು...
19-05-24 08:36 pm
MLC Bhoje Gowda in Mangalore: ಎಸ್ಸೆಸ್ಸೆಲ್ಸಿ ಪ...
19-05-24 04:11 pm
Dr Dhananjay Sarji in Mangalore, Vidhan Paris...
19-05-24 03:34 pm
Mangalore, MLA Harish poonja, Belthangady vid...
19-05-24 12:13 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm