ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm