ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm