ಬ್ರೇಕಿಂಗ್ ನ್ಯೂಸ್
12-02-21 04:42 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೆಲ್ಬರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಮಹಿಳಾ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ ವಿಲಿಯಮ್ಸ್ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ ಟೂರ್ನಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ.
ಮೂರನೇ ಸುತ್ತಿನ ಪಂದ್ಯದಲ್ಲಿ 23 ಗ್ರ್ಯಾಂಡ್ಸ್ಲ್ಯಾಮ್ ಪ್ರಶಸ್ತಿ ವಿಜೇತ ಸೆರೆನಾ ವಿಲಿಯಮ್ಸ್ ಅವರು ರಷ್ಯಾದ ಅನಸ್ತಾಸಿಯಾ ಪೊಟಪೋವಾ ಅವರನ್ನು 7-6 (5), 6-2 ಅಂತರದಿಂದ ಸೋಲಿಸಿ 4ನೇ ಸುತ್ತಿನ ಸ್ಪರ್ಧೆಗೆ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಶುಕ್ರವಾರದ ಪಂದ್ಯ ರಾಡ್ ಲಾವರ್ ಅರೆನಾದಲ್ಲಿ ಸಾಧಾರಣ ಪ್ರೇಕ್ಷಕರನ್ನು ರಂಜಿಸಿತ., ಆದರೆ ಮೆಲ್ಬೋರ್ನ್ ಹೋಟೆಲ್ನಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದ ಕಾರಣ ಶನಿವಾರದಿಂದ ಐದು ದಿನಗಳವರೆಗೆ ಅಭಿಮಾನಿಗಳನ್ನು ಪಂದ್ಯಾವಳಿಯಿಂದ ನಿಷೇಧಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ.
ಮುಂದಿನ ಐದು ದಿನಗಳವರೆಗೆ ಅಭಿಮಾನಿಗಳು ಸ್ಟೇಡಿಯಂ ಒಳಗೆ ಬರುತ್ತಿಲ್ಲ ಎಂದು ಅರಿವಾದಾಗ ಸೆರೆನಾ, 'ಅಭಿಮಾನಿಗಳು ಬರುತ್ತಿಲ್ಲವೆ? ಛೆ, ಇದು ಬೇಸರದ ಸಂಗತಿ. ಹಾಗಾದರೆ ನಾನು ಅಲ್ಲೀವರೆಗೂ ಉಳಿದುಕೊಳ್ಳಲೇಬೇಕು' (ಟೂರ್ನಿಯಿಂದ ಹೊರ ಬೀಳಬಾರದು ಎಂಬರ್ಥದಲ್ಲಿ) ಎಂದಿದ್ದಾರೆ
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm