ಬ್ರೇಕಿಂಗ್ ನ್ಯೂಸ್
13-02-21 03:39 pm Source: MYKHEL Sadashiva ಕ್ರೀಡೆ
ಚೆನ್ನೈ: ಬಿರುಸಿನ ಬ್ಯಾಟಿಂಗ್ಗಾಗಿ 'ಹಿಟ್ಮ್ಯಾನ್' ಎಂದು ಕರೆಯಲ್ಪಡುವ ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಿಕ್ಸರ್ಗಾಗಿಯೇ ದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ ರೋಹಿತ್ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ ತವರಿನಲ್ಲಿ ಅಂದರೆ ಭಾರತದಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ 200+ ಸಿಕ್ಸರ್ಗಳ ದಾಖಲೆ ನಿರ್ಮಿಸಿದ್ದಾರೆ.
ಭಾರತದಲ್ಲಿ ನಡೆದ ಪಂದ್ಯಗಳಲ್ಲಿ 200+ ಸಿಕ್ಸರ್ ಬಾರಿಸಿದ ಮೊದಲ ಭಾರತೀಯನಾಗಿ ರೋಹಿತ್ ಗುರುತಿಸಿಕೊಂಡಿದ್ದಾರೆ. ಭಾರತದ ಮೊದಲನೇ ಇನ್ನಿಂಗ್ಸ್ನ 62ನೇ ಓವರ್ ವೇಳೆಗೆ ರೋಹಿತ್ 16 ಫೋರ್ಸ್, 2 ಸಿಕ್ಸರ್ನೊಂದಿಗೆ 138 ರನ್ ಬಾರಿಸಿ ಆಡುತ್ತಿದ್ದರು. ಈ 2 ಸಿಕ್ಸರ್ನೊಂದಿಗೆ ದಾಖಲೆ ನಿರ್ಮಾಣವಾಗಿದೆ.
ದ್ವಿತೀಯ ಟೆಸ್ಟ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತದಿಂದ ರೋಹಿತ್ ಮತ್ತು ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಉತ್ತಮ ಜೊತೆಯಾಟ ನೀಡಿದ್ದರು. 60 ಓವರ್ ವೇಳೆಗೆ ಇಬ್ಬರಿಂದ 120+ ರನ್ ಜೊತೆಯಾಟ ಬಂದಿತ್ತು. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕ್ ಔಟ್ ಆಗಿ ನಿರ್ಗಮಿಸಿದ್ದರು.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm