ಬ್ರೇಕಿಂಗ್ ನ್ಯೂಸ್
14-02-21 03:51 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಇಂಗ್ಲೆಂಡ್ ತಂಡವನ್ನು ಕೇವಲ 134 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಮೊದಲ 195 ರನ್ಗಳ ದೊಡ್ಡ ಅಂತರದ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ
ಟೀಮ್ ಇಂಡಿಯಾದ ಬೌಲಿಂಗ್ ದಾಳಿಗೆ ಆಂಗ್ಲ ಬ್ಯಾಟ್ಸ್ಮನ್ಗಳು ಸಂಪೂರ್ಣವಾಗಿ ವಿಫಲರಾದರು. ಅದರಲ್ಲೂ ಸ್ಪಿನ್ ಬೌಲಿಂಗ್ ಪಡೆಗೆ ಪ್ರತ್ಯುತ್ತರವನ್ನು ನೀಡಲು ಇಂಗ್ಲೆಂಡ್ ಆಟಗಾರರಿಂದ ಅಸಾಧ್ಯವಾಯಿತು. ಹೀಗಾಗಿ 134 ರನ್ಗಳಿಗೆ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ಆರ್ ಅಶ್ವಿನ್ 5 ವಿಕೆಟ್ಗಳನ್ನು ಪಡೆದು ಇಂಗ್ಲೆಂಡ್ ತಂಡಕ್ಕೆ ಆಘಾತವನ್ನು ನೀಡಿದ್ದಾರೆ. ವೇಗಿ ಇಶಾಂತ್ ಶರ್ಮಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಮಿಂಚಿದ್ದಾರೆ. ಒಂದು ವಿಕೆಟ್ ಮೊಹಮ್ಮದ್ ಸಿರಾಜ್ ಪಾಲಾಗಿದೆ. ಸುದೀರ್ಘ ಬೆಂಚ್ ಕಾದು ಆಡುವ ಬಳಗದಲ್ಲಿ ಅವಕಾಶ ಪಡೆದ ಕುಲ್ದೀಪ್ ಯಾದವ್ ವಿಕೆಟ್ ಪಡೆಯದೆ ನಿರಾಸೆ ಅನುಭವಿಸಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಪರವಾಗಿ ವಿಕೆಟ್ ಕೀಪರ್ ಬೆನ್ ಫೋಕ್ಸ್ ಗಳಿಸಿದ 42 ರನ್ ಹೈಯೆಸ್ಟ್ ಸ್ಕೋರ್ ಎನಿಸಿದೆ. ಒಲ್ಲೀ ಪೋಪ್ 22 ಬೆನ್ ಸ್ಟೋಕ್ಸ್ 18 ಹಾಗೂ ಡಾಮಿನಿಕ್ ಸಿಬ್ಲಿ 16 ರನ್ ಗಳಿಸಿದ್ದು ಈ ಆಟಗಾರರು ಮಾತ್ರವೇ ಎರಡಂಕಿಯನ್ನು ದಾಟುವಲ್ಲಿ ಯಶಸ್ವಿಯಾದರು.
ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದು ಬೃಹತ್ ಮೊತ್ತದ ಗುರಿಯನ್ನು ಇಂಗ್ಲೆಂಡ್ಗೆ ನೀಡುವ ಉದ್ದೇಶವಿಟ್ಟುಕೊಂಡಿದೆ. ಈ ಮೂಲಕ ಮೊದಲ ಟೆಸ್ಟ್ನಲ್ಲಿ ಅನುಭವಿಸಿದ ಸೋಲಿಗೆ ತಕ್ಕದಾದ ಪ್ರತ್ಯುತ್ತರವನ್ನು ನೀಡಲು ಟೀಮ್ ಇಂಡಿಯಾ ಸಜ್ಜಾಗಿದೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm