ಬ್ರೇಕಿಂಗ್ ನ್ಯೂಸ್
15-02-21 02:50 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಲೈವ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಪದ ಬಳಸಿದ್ದರು ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಈ ವಿಚಾರವಾಗಿ ಈಗ ಎಫ್ಐಆರ್ ದಾಖಲಾಗಿದೆ.
2020ರಲ್ಲಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಜೊತೆಗೆ ಲೈವ್ಗೆ ಬಂದ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್ಗೆ ತಮಾಷೆ ಮಾತನಾಡುತ್ತಾ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಈ ಮಾತುಗಳು ಜಾತಿನಿಂದಕ ಎಂದು ಆರೋಪಿಸಲಾಗಿದ್ದು ಹರ್ಯಾಣ ಪೊಲೀಸರು ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹರ್ಯಾಣದ ಹಿಸಾರ್ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 14ರಂದು ಭಾನುವಾರ ಯುವರಾಜ್ ಸಿಂಗ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಜೊತೆಗೆ ಐಸಿಪಿ ಸೆಕ್ಷನ್ 153, 153A, 295 ಹಾಗೂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಯುವರಾಜ್ ಸಿಂಗ್ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಯುವರಾಜ್ ಸಿಂಗ್ ಈ ಬಗ್ಗೆ ಕ್ಷಮೆಯಾಚನೆಯನ್ನೂ ಮಾಡಿದ್ದರು. ಇದು ಉದ್ಧೇಶಪೂರ್ವಕವಾಗಿ ಅಲ್ಲದೆ ಮಾಡಿದ ತಪ್ಪಾಗಿದೆ ಎಂದು ಯುವಿ ಕ್ಷಮೆ ಕೇಳಿದ್ದರು. ಈ ಘಟನೆ ಬಗ್ಗೆ ಈಗ ಎಫ್ಐಆರ್ ದಾಖಲಾಗಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm