ಬ್ರೇಕಿಂಗ್ ನ್ಯೂಸ್
21-02-21 12:25 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಮೂವರು ಆಟಗಾರರು ಚೊಚ್ಚಲ ಕರೆಯನ್ನು ಸ್ವೀಕರಿಸಿದ್ದಾರೆ. ಕಳೆದ ಐಪಿಎಲ್ನಲ್ಲಿ ಶ್ರೇಷ್ಠ ಪ್ರದರ್ಶನವನ್ನು ನೀಡಿ ಮಿಂಚಿದ್ದ ಈ ಆಟಗಾರರು ಈಗ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ಇದಕ್ಕೆ ಮಾಜಿ ಕ್ರಿಕೆಟಿಗ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಐಪಿಎಲ್ನಲ್ಲಿ ಕಳೆದ ಹಲವು ಆವೃತ್ತಿಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿರುವ ಸೂರ್ಯಕುಮಾರ್ ಯಾದವ್ ಇಶಾನ್ ಕಿಶನ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರವಾಗಿ ಆಲ್ರೌಂಡರ್ ಆಗಿ ಮಿಂಚಿದ್ದ ರಾಹುಲ್ ತವಾಟಿಯಾ ಇಂಗ್ಲೆಂಡ್ ವಿರುದ್ಧದ ಚುಟುಕು ಕ್ರಿಕೆಟ್ ಸರಣಿಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
"ಚೊಚ್ಚಲ ಬಾರೊಗೆ ಟೀಮ್ ಇಂಡಿಯಾದಿಂದ ಕರೆ ಸ್ವೀಕರಿಸಿರುವ ಇಶಾನ್ ಕಿಶನ್, ರಾಹುಲ್ ತೆವಾಟಿಯಾ ಹಾಗೂ ಸೂರ್ಯ ಕುಮಾರ್ ಯಾದವ್ಗೆ ಹೃದಯಸ್ಪರ್ಶಿ ಅಭಿನಂದನೆಗಳು. ಕಳೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ತಪ್ಪಿಸಿಕೊಂಡಿದ್ದ ವರುಣ್ ಚಕ್ರವರ್ತಿ ಗೂ ಅಭಿನಂದನಂದನೆಗಳು. ಭಾರತವನ್ನು ಪ್ರತಿನಿಧಿಸುವುದು ಯಾವುದೇ ಕ್ರಿಕೆಟಿಗನಿಗೆ ದೊರೆಯುವ ಅತ್ಯುನ್ನತ ಗೌರವವಾಗಿದೆ. ನಿಮ್ಮೆಲ್ಲರಿಗೂ ಸಾಕಷ್ಟು ಯಶಸ್ಸು ದೊರೆಯಲಿ ಎಂದು ಆಶಿಸುತ್ತೇನೆ" ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ಟೀಮ್ ಇಂಡಿಯಾ ಟಿ20 ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯುಜುವೇಂದ್ರ ಚಾಹಲ್, ವರುಣ್ ಚಕ್ರವರ್ತಿ, ಆಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್, ಶಾರ್ದುಲ್ ಠಾಕೂರ್.
This News Article is a Copy of MYKHEL
sachin tendulkar congratulates suryakumar ishan kishan rahul tewatia on team india selection.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 06:44 pm
Mangaluru HK Staff
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm