ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm