ಬ್ರೇಕಿಂಗ್ ನ್ಯೂಸ್
25-02-21 12:22 pm Source: MYKHEL ಕ್ರೀಡೆ
ಮುಂಬೈ ಸಿಟಿ ಎಫ್ ಸಿ ತಂಡ ಒಡಿಶಾ ಎಫ್ಸಿ ವಿರುದ್ಧ ಇಂಡಿಯನ್ ಸೂಪರ್ ಲೀಗ್ ನ ಲೀಗ್ನ 105ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ. ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ.
Live ಸ್ಕೋರ್ಕಾರ್ಡ್ ಹೀಗಿದೆ:
ಮುಂಬೈ ಸಿಟಿ ಎಫ್ಸಿ ಆಡುವ ಬಳಗ: ಅಮೃಂದರ್ ಸಿಂಗ್ (ಗೋಲ್ಕೀಪರ್) (ನಾಯಕ), ಅಮೆ ರಣವಾಡೆ, ಮೆಹ್ತಾಬ್ ಸಿಂಗ್, ಮೌರ್ತಾಡಾ ಫಾಲ್, ಅಹ್ಮದ್ ಜಹೌ, ರೇನಿಯರ್ ಫರ್ನಾಂಡಿಸ್, ಸೈ ಗೊಡ್ಡಾರ್ಡ್, ವಿಘ್ನೇಶ್ ದಕ್ಷಿಣಮೂರ್ತಿ, ಬಿಪಿನ್ ಸಿಂಗ್, ಆಡಮ್ ಲೆ ಫೊಂಡ್ರೆ, ಬಾರ್ತಲೋಮೆವ್ ಒಗ್ಬೆಚೆ.
ಒಡಿಶಾ ಎಫ್ಸಿ ಆಡುವ ಬಳಗ: ಅರ್ಷ್ದೀಪ್ ಸಿಂಗ್ (ಗೋಲ್ಕೀಪರ್), ಜಾಕೋಬ್ ಟ್ರಾಟ್, ಕಮಲ್ಪ್ರೀತ್ ಸಿಂಗ್, ಸ್ಟೀವನ್ ಟೇಲರ್ (ನಾಯಕ), ರಾಕೇಶ್ ಪ್ರಧಾನ್, ಪಾಲ್ ರಾಮ್ಫಾಂಗ್ಜೌವಾ, ವಿನಿತ್ ರೈ, ಜೆರ್ರಿ ಮಾವಿಹ್ಮಿಂಗ್ಥಂಗಾ, ಬೊರಿಂಗ್ಡಾವೊ ಬೋಡೋ, ಡಿಯಾಗೋ ಮೌರಿಸಿಯೋ, ಮ್ಯಾನುಯೆಲ್ ಒನ್ವು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm