ಬ್ರೇಕಿಂಗ್ ನ್ಯೂಸ್
25-02-21 12:22 pm Source: MYKHEL ಕ್ರೀಡೆ
ಮುಂಬೈ ಸಿಟಿ ಎಫ್ ಸಿ ತಂಡ ಒಡಿಶಾ ಎಫ್ಸಿ ವಿರುದ್ಧ ಇಂಡಿಯನ್ ಸೂಪರ್ ಲೀಗ್ ನ ಲೀಗ್ನ 105ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ. ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ.
Live ಸ್ಕೋರ್ಕಾರ್ಡ್ ಹೀಗಿದೆ:
ಮುಂಬೈ ಸಿಟಿ ಎಫ್ಸಿ ಆಡುವ ಬಳಗ: ಅಮೃಂದರ್ ಸಿಂಗ್ (ಗೋಲ್ಕೀಪರ್) (ನಾಯಕ), ಅಮೆ ರಣವಾಡೆ, ಮೆಹ್ತಾಬ್ ಸಿಂಗ್, ಮೌರ್ತಾಡಾ ಫಾಲ್, ಅಹ್ಮದ್ ಜಹೌ, ರೇನಿಯರ್ ಫರ್ನಾಂಡಿಸ್, ಸೈ ಗೊಡ್ಡಾರ್ಡ್, ವಿಘ್ನೇಶ್ ದಕ್ಷಿಣಮೂರ್ತಿ, ಬಿಪಿನ್ ಸಿಂಗ್, ಆಡಮ್ ಲೆ ಫೊಂಡ್ರೆ, ಬಾರ್ತಲೋಮೆವ್ ಒಗ್ಬೆಚೆ.
ಒಡಿಶಾ ಎಫ್ಸಿ ಆಡುವ ಬಳಗ: ಅರ್ಷ್ದೀಪ್ ಸಿಂಗ್ (ಗೋಲ್ಕೀಪರ್), ಜಾಕೋಬ್ ಟ್ರಾಟ್, ಕಮಲ್ಪ್ರೀತ್ ಸಿಂಗ್, ಸ್ಟೀವನ್ ಟೇಲರ್ (ನಾಯಕ), ರಾಕೇಶ್ ಪ್ರಧಾನ್, ಪಾಲ್ ರಾಮ್ಫಾಂಗ್ಜೌವಾ, ವಿನಿತ್ ರೈ, ಜೆರ್ರಿ ಮಾವಿಹ್ಮಿಂಗ್ಥಂಗಾ, ಬೊರಿಂಗ್ಡಾವೊ ಬೋಡೋ, ಡಿಯಾಗೋ ಮೌರಿಸಿಯೋ, ಮ್ಯಾನುಯೆಲ್ ಒನ್ವು.
This News Article is a Copy of MYKHEL
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm