ಬ್ರೇಕಿಂಗ್ ನ್ಯೂಸ್
26-02-21 07:41 pm Source: MYKHEL ಕ್ರೀಡೆ
ಐಎಸ್ಎಲ್ನ 107ನೇ ಪಂದ್ಯದಲ್ಲಿ ನಾರ್ಥ್ ಈಸ್ಟ್ ಯುನೈಟೆಡ್ ತಂಡ ಕೇರಳ ಬ್ಲಾಸ್ಟರ್ಸ್ ಎಫ್ಸಿ ವಿರುದ್ಧ ಕಣಕ್ಕಿಳಿಯುತ್ತಿದೆ. ಇಂಡಿಯನ್ ಸೂಪರ್ ಲೀಗ್ ನ ಕಳೆದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿರದ ನಾರ್ಥ್ ಈಸ್ಟ್ ಯುನೈಟೆಡ್ ತಂಡ, ಕಠಿಣ ಪಂದ್ಯಗಳಲ್ಲೂ ಜಯ ಗಳಿಸಿ ಅದ್ಭುತ ಪ್ರದರ್ಶನ ತೋರಿದೆ. ಕೇರಳ ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಡ್ರಾ ಗಳಿಸಿದರೂ ಪ್ಲೇ ಆಫ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಕೇರಳ ಬ್ಲಾಸ್ಟರ್ಸ್ ಎಫ್ಸಿ ಆಡುವ ಬಳಗ:
ಅಲ್ಬಿನೋ ಗೋಮ್ಸ್ (ಗೋಲ್ಕೀಪರ್), ಸಂದೀಪ್ ಸಿಂಗ್, ಬೇಕರಿ ಕೋನ್, ಕೋಸ್ಟಾ ನಮೋಯಿನ್ಸು, ಜೆಸ್ಸೆಲ್ ಕಾರ್ನೆರೊ (ನಾಯಕ), ಜೀಕ್ಸನ್ ಸಿಂಗ್, ವಿಸೆಂಟೆ ಗೊಮೆಜ್, ಪ್ರಸಾಂತ್ ಕರುತದತ್ಕುನಿ, ರಾಹುಲ್ ಕೆಪಿ, ಜೋರ್ಡಾನ್ ಮುರ್ರೆ, ಗ್ಯಾರಿ ಹೂಪರ್.
ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ಆಡುವ ಬಳಗ:
ಸುಭಾಶಿಶ್ ರಾಯ್ (ಗೋಲ್ಕೀಪರ್) (ನಾಯಕ), ಪ್ರೊವತ್ ಲಕ್ರಾ, ಡೈಲನ್ ಫಾಕ್ಸ್, ಬೆಂಜಮಿನ್ ಲ್ಯಾಂಬೋಟ್, ನಿಮ್ ಡೋರ್ಜಿ, ಖಸ್ಸಾ ಕ್ಯಾಮರಾ, ಲಾಲೆಂಗ್ಮಾವಿಯಾ, ಇಮ್ರಾನ್ ಖಾನ್, ಸುಹೇರ್ ವಡಕ್ಕೀಪೀಡಿಕಾ, ಲೂಯಿಸ್ ಮಚಾದೊ, ದೇಶೋರ್ನ್ ಬ್ರೌನ್.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm