ಬ್ರೇಕಿಂಗ್ ನ್ಯೂಸ್
27-02-21 10:47 am Source: MYKHEL ಕ್ರೀಡೆ
ಲಂಡನ್: ಅಹ್ಮದಾಬಾದ್ನ ಮೊಟೆರಾ ಪಿಚ್ ಅನ್ನು ಸಮರ್ಥಿಸಿಕೊಂಡ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಅಲಾಸ್ಟೇರ್ ಕುಕ್ ಕಿಡಿಕಾರಿದ್ದಾರೆ. ಪಿಚ್ ಅನ್ನು ಕೊಹ್ಲಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವಿಷಯದಂತೆ ಸಮರ್ಥಿಸಿಕೊಂಡರು ಎಂದು ಕುಕ್ ದೂರಿದ್ದಾರೆ.
ಮೊಟೆರಾ ಸ್ಟೇಡಿಯಂ (ಈಗಿನ ನರೇಂದ್ರ ಮೋದಿ ಸ್ಟೇಡಿಯಂ)ನಲ್ಲಿ ನಡೆದಿದ್ದ ಭಾರತ-ಇಂಗ್ಲೆಂಡ್ ತೃತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಹೀನಾಯಕ ಸೋಲನುಭವಿಸಿತ್ತು. ಅದೂ ಅಲ್ಲದೆ 5 ದಿನಗಳ ಟೆಸ್ಟ್ ಪಂದ್ಯ ಕೇವಲ 2 ದಿನದಲ್ಲಿ ಕೊನೆಗೊಂಡಿತ್ತು. ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಪರದಾಡಿತ್ತು ಕಾಣಿಸಿತ್ತು.
ಕೊಹ್ಲಿ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅಲಾಸ್ಟೇರ್ ಕುಕ್, 'ಅದು ಬಿಸಿಸಿಐ ವಿಷಯ ಅನ್ನುವಂತೆ ಕೊಹ್ಲಿ ಪಿಚ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಅದು ವಿಕೆಟ್ ಅನ್ನಿಸಲು ಸಾಧ್ಯವಿಲ್ಲ. ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಅಷ್ಟು ಗಟ್ಟಿ ಪಿಚ್ ಅದು. ನಿಜಕ್ಕೂ ತುಂಬಾ ಗಟ್ಟಿಯಾಗಿದೆ,' ಎಂದಿದ್ದಾರೆ.
'ವಿಕೆಟ್ ಅನ್ನು ಸಮರ್ಥಿಸಿಕೊಳ್ಳುವುದಕ್ಕೆ ಕೊಹ್ಲಿ ಬ್ಯಾಟ್ಸ್ಮನ್ಗಳನ್ನು ದೂರಿದ್ದಾರೆ,' ಎಂದು ಕುಕ್ ಕೊಹ್ಲಿಗೆ ಎದುರೇಟು ನೀಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಪಿಚ್ ಅನ್ನು ಸರ್ಮರ್ಥಿಸಿ ಮಾತನಾಡಿದ್ದರು. ಬ್ಯಾಟಿಂಗ್ ಮಾಡಲು ತುಂಬಾ ಒಳ್ಳೆಯ ಪಿಚ್ ಇದು. ಮುಖ್ಯವಾಗಿ ಮೊದಲ ಇನ್ನಿಂಗ್ಸ್ನಲ್ಲಿ ಆಡಲು ಚೆನ್ನಾಗಿತ್ತು ಎಂದಿದ್ದರು.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm