ಬ್ರೇಕಿಂಗ್ ನ್ಯೂಸ್
27-02-21 02:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಟೀಮ್ ಇಂಡಿಯಾದ ಪ್ರಮುಖ ಬೌಲರ್ ಜಸ್ಪ್ರೀತ್ ಬೂಮ್ರಾ ಮುಂಬರಲಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿಲ್ಲ. ವೈಯಕ್ತಿಕ ಕಾರಣದಿಂದ ಬೂಮ್ರಾ ಕೊನೇ ಟೆಸ್ಟ್ಗಾಗಿ ಪ್ರಕಟಿತ ತಂಡದಿಂದ ಹೊರ ನಡೆದಿದ್ದಾರೆ. ಬೂಮ್ರಾ ಬದಲಿಗೆ ಬೇರೆ ಆಟಗಾರರನ್ನು ಬಿಸಿಸಿಐ ಹೆಸರಿಸಿಲ್ಲ.
ರೂಟ್ ಹೇಳಿದ್ದೇನು ಗೊತ್ತಾ?! 27ರ ಹರೆಯದ ಜಸ್ಪ್ರೀತ್ ಬೂಮ್ರಾ, ಅಹ್ಮದಾಬಾದ್ನಲ್ಲಿ ನಡೆದಿದ್ದ ಮೂರನೇ ಟೆಸ್ಟ್ (ಡೇ-ನೈಟ್ ಟೆಸ್ಟ್)ನ ಪ್ಲೇಯಿಂಗ್ XIನಲ್ಲಿ ಕಾಣಸಿಕೊಂಡಿದ್ದರು. ಆದರೆ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 6 ಓವರ್ ಎಸೆದಿದ್ದರು. ಅಲ್ಲಿನ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ ಆ ಬಳಿಕ ಓವರ್ ಎಸೆಯಲು ಬೂಮ್ರಾಗೆ ಅವಕಾಶ ಲಭಿಸಿರಲಿಲ್ಲ.
ಈಗ ತಂಡದಿಂದ ಹೊರ ಬಿದ್ದಿರುವ ಬೂಮ್ರಾ, ಈ ಟೆಸ್ಟ್ ಸರಣಿಯ ಎರಡು ಟೆಸ್ಟ್ ಪಂದ್ಯಗಳಲ್ಲಿ 48 ಓವರ್ ಎಸೆದು 4 ವಿಕೆಟ್ ಪಡೆದಂತಾಗಿದೆ. ಚೆನ್ನೈನಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ನಲ್ಲಿ ಬೂಮ್ರಾ ವಿಶ್ರಾಂತಿಯಲ್ಲಿದ್ದರು. ಸದ್ಯದ ತಂಡದ ವೇಗಿಗಳಲ್ಲಿ ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ಇದ್ದಾರೆ.
ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್ , ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಎಂಡಿ ಸಿರಾಜ್, ಉಮೇಶ್ ಯಾದವ್
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm