ಬ್ರೇಕಿಂಗ್ ನ್ಯೂಸ್
01-03-21 02:29 pm Source: MYKHEL ಕ್ರೀಡೆ
ಅಹ್ಮದಾಬಾದ್ನಲ್ಲಿ ನಡೆ ಭಾರತ ಹಾಗೂ ಇಂಗ್ಲೆಂಡ್ ನಡಿವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಎರಡನೇ ದಿನಕ್ಕೆ ಅಂತ್ಯವಾದ ಬಳಿಕ ಸಾಕಷ್ಟು ಚರ್ಚೆಗಳು ನಡೆದಿದೆ. ಅದರಲ್ಲೂ ಅಹ್ಮದಾಬಾದ್ ಪಿಚ್ ಬಗ್ಗೆ ಇಂಗ್ಲೆಂಡ್ ಮಾಜಿ ಆಟಗಾರರು ಟೀಕೆಯನ್ನು ವ್ಯಕ್ತಪಡಿಸಿರುವುದು ಚರ್ಚೆಯ ಕೇಂದ್ರ ಬಿಂದುವಾಗಿದೆ. ಆದರೆ ಪಿಚ್ಅನ್ನು ಸಮರ್ಥನೆ ಮಾಡಿಕೊಂಡು ಹಲವಾರು ಮಾಜಿ ಆಟಗಾರರು ಕೂಡ ಮಾತನಾಡಿದ್ದಾರೆ.
ಈಗ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ದಿಗ್ಗಜ ಕ್ರಿಕೆಟಿಗ ಮಾಜಿ ಆಟಗಾರ ವಿವಿಯನ್ ರಿಚರ್ಡ್ಸ್ ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಆದರೆ ವೆಸ್ಟ್ ಇಂಡೀಸ್ನ ಈ ದಿಗ್ಗಜ ಇಂಗ್ಲೆಂಡ್ ಮಾಜಿ ಆಟಗಾರರ ಟೀಕೆಗಳಿಗೆ ಕಠಿಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಪಿನ್ ನೆಲದಲ್ಲಿ ತಿರುವು ಪಡೆಯುವಂತಾ ಟ್ರ್ಯಾಕ್ಗಳನ್ನು ಹೊಂದಿರುವುದು ಆಶ್ಚರ್ಯ ತರುವಂತಾ ಸಂಗತಿಯಲ್ಲ ಎಂದು ರಿಚರ್ಡ್ಸ್ ಹೇಳಿದ್ದಾರೆ. ಇದರ ಜೊತೆಗೆ ಇಂಗ್ಲೆಂಡ್ನ ಮಾಜಿ ಆಟಗಾರರು ರೋಧನೆ ನರಳುವಿಕೆಯನ್ನು ನಿಲ್ಲಿಸಿ ಪ್ರವಾಸಿ ತಂಡದ ಆಟಗಾರಿಗೆ ಆಟದಲ್ಲಿ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ತಿಳಿಸುವಂತೆ ಹೇಳಿದ್ದಾರೆ.
"ಜನರು ಏನು ಆಡುತ್ತಿದ್ದಾರೆ ಎಂನುದನ್ನು ಮರೆತಿರುವಂತೆ ಭಾಸವಾಗುತ್ತಿದೆ. ನೀವು ಭಾರತಕ್ಕೆ ಪ್ರವಾಸ ಮಾಡುತ್ತಿದ್ದೀರಿ ಎಂಬುದಾದರೆ ಸ್ಪಿನ್ ದಾಳಿಯನ್ನು ನೀವು ನಿರೀಕ್ಷಿಸಬೇಕು. ಯಾಕೆಂದರೆ ನೀವಿ ಸ್ಪಿನ್ ನೆಲಕ್ಕೆ ತೆರುತ್ತಿದ್ದೀರಿ. ನೀವು ಯಾವ ಹೋರಾಟಕ್ಕೆ ತೆರಖುತ್ತಿದ್ದೀರಿ ಎಂದು ಅರಿತು ಅದಕ್ಕಾಗಿ ನಿಮ್ಮನ್ನು ತಳಮಟ್ಟದಲ್ಲಿಯೇ ಸಿದ್ಧಪಡಿಸಿಕೊಂಡಿರಬೇಕು" ಎಂದಿದ್ದಾರೆ ವಿವಿಯನ್ ರಿಚರ್ಡ್ಸ್.
ಇನ್ನು ಇದೇ ನಾಲ್ಕನೇ ಪಂದ್ಯವನ್ನು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಯೇ ಆಡುತ್ತಿರುವ ಹಿನ್ನೆಲೆಯಲ್ಲಿ ಆ ಪಂದ್ಯಕ್ಕೂ ಮೂರನೇ ಪಂದ್ಯದ ಮಾದರಿಯಲ್ಲಿಯೇ ಪಿಚ್ ತಯಾರಿಸಬೇಕು ಎಂದು ರಿಚರ್ಡ್ಸ್ ಸಲಹೆ ನೀಡಿದ್ದಾರೆ. ನಾಲ್ಕನೇ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm