ಬ್ರೇಕಿಂಗ್ ನ್ಯೂಸ್
01-03-21 02:29 pm Source: MYKHEL ಕ್ರೀಡೆ
ಅಹ್ಮದಾಬಾದ್ನಲ್ಲಿ ನಡೆ ಭಾರತ ಹಾಗೂ ಇಂಗ್ಲೆಂಡ್ ನಡಿವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಎರಡನೇ ದಿನಕ್ಕೆ ಅಂತ್ಯವಾದ ಬಳಿಕ ಸಾಕಷ್ಟು ಚರ್ಚೆಗಳು ನಡೆದಿದೆ. ಅದರಲ್ಲೂ ಅಹ್ಮದಾಬಾದ್ ಪಿಚ್ ಬಗ್ಗೆ ಇಂಗ್ಲೆಂಡ್ ಮಾಜಿ ಆಟಗಾರರು ಟೀಕೆಯನ್ನು ವ್ಯಕ್ತಪಡಿಸಿರುವುದು ಚರ್ಚೆಯ ಕೇಂದ್ರ ಬಿಂದುವಾಗಿದೆ. ಆದರೆ ಪಿಚ್ಅನ್ನು ಸಮರ್ಥನೆ ಮಾಡಿಕೊಂಡು ಹಲವಾರು ಮಾಜಿ ಆಟಗಾರರು ಕೂಡ ಮಾತನಾಡಿದ್ದಾರೆ.
ಈಗ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ದಿಗ್ಗಜ ಕ್ರಿಕೆಟಿಗ ಮಾಜಿ ಆಟಗಾರ ವಿವಿಯನ್ ರಿಚರ್ಡ್ಸ್ ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಆದರೆ ವೆಸ್ಟ್ ಇಂಡೀಸ್ನ ಈ ದಿಗ್ಗಜ ಇಂಗ್ಲೆಂಡ್ ಮಾಜಿ ಆಟಗಾರರ ಟೀಕೆಗಳಿಗೆ ಕಠಿಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಪಿನ್ ನೆಲದಲ್ಲಿ ತಿರುವು ಪಡೆಯುವಂತಾ ಟ್ರ್ಯಾಕ್ಗಳನ್ನು ಹೊಂದಿರುವುದು ಆಶ್ಚರ್ಯ ತರುವಂತಾ ಸಂಗತಿಯಲ್ಲ ಎಂದು ರಿಚರ್ಡ್ಸ್ ಹೇಳಿದ್ದಾರೆ. ಇದರ ಜೊತೆಗೆ ಇಂಗ್ಲೆಂಡ್ನ ಮಾಜಿ ಆಟಗಾರರು ರೋಧನೆ ನರಳುವಿಕೆಯನ್ನು ನಿಲ್ಲಿಸಿ ಪ್ರವಾಸಿ ತಂಡದ ಆಟಗಾರಿಗೆ ಆಟದಲ್ಲಿ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ತಿಳಿಸುವಂತೆ ಹೇಳಿದ್ದಾರೆ.
"ಜನರು ಏನು ಆಡುತ್ತಿದ್ದಾರೆ ಎಂನುದನ್ನು ಮರೆತಿರುವಂತೆ ಭಾಸವಾಗುತ್ತಿದೆ. ನೀವು ಭಾರತಕ್ಕೆ ಪ್ರವಾಸ ಮಾಡುತ್ತಿದ್ದೀರಿ ಎಂಬುದಾದರೆ ಸ್ಪಿನ್ ದಾಳಿಯನ್ನು ನೀವು ನಿರೀಕ್ಷಿಸಬೇಕು. ಯಾಕೆಂದರೆ ನೀವಿ ಸ್ಪಿನ್ ನೆಲಕ್ಕೆ ತೆರುತ್ತಿದ್ದೀರಿ. ನೀವು ಯಾವ ಹೋರಾಟಕ್ಕೆ ತೆರಖುತ್ತಿದ್ದೀರಿ ಎಂದು ಅರಿತು ಅದಕ್ಕಾಗಿ ನಿಮ್ಮನ್ನು ತಳಮಟ್ಟದಲ್ಲಿಯೇ ಸಿದ್ಧಪಡಿಸಿಕೊಂಡಿರಬೇಕು" ಎಂದಿದ್ದಾರೆ ವಿವಿಯನ್ ರಿಚರ್ಡ್ಸ್.
ಇನ್ನು ಇದೇ ನಾಲ್ಕನೇ ಪಂದ್ಯವನ್ನು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಯೇ ಆಡುತ್ತಿರುವ ಹಿನ್ನೆಲೆಯಲ್ಲಿ ಆ ಪಂದ್ಯಕ್ಕೂ ಮೂರನೇ ಪಂದ್ಯದ ಮಾದರಿಯಲ್ಲಿಯೇ ಪಿಚ್ ತಯಾರಿಸಬೇಕು ಎಂದು ರಿಚರ್ಡ್ಸ್ ಸಲಹೆ ನೀಡಿದ್ದಾರೆ. ನಾಲ್ಕನೇ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm