ಬ್ರೇಕಿಂಗ್ ನ್ಯೂಸ್
02-03-21 11:06 am Source: MYKHEL ಕ್ರೀಡೆ
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.
ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.
ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.
ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.
This News Article Is A Copy Of MYKHEL
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm