ಬ್ರೇಕಿಂಗ್ ನ್ಯೂಸ್
02-03-21 12:22 pm Source: MYKHEL ಕ್ರೀಡೆ
ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಸದ್ಯ ಗುಜರಾತ್ನ ಅಹ್ಮದಾಬಾದ್ನಲ್ಲಿ ಅಂತಿಮ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಅಂತಿಮ ಪಂದ್ಯಕ್ಕೂ ಮುನ್ನ ಕೋಚ್ ರವಿ ಶಾಸ್ತ್ರಿ ಅಹ್ಮದಾಬಾದ್ನ ಖಾಸಗಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಅಹ್ಮದಾಬಾದ್ನ ಅಪೊಲೋ ಆಸ್ಪತ್ರೆಯಲ್ಲಿ ರವಿ ಶಾಸ್ತ್ರಿ ಕೊರೊನಾ ಲಸಿಕೆಯ ಮೊದಲ ಡೋಸ್ಅನ್ನು ಹಾಕಿಸಿಕೊಂಡಿದ್ದಾರೆ. ಬಳಿಕ ಟ್ವಿಟ್ಟರ್ನಲ್ಲಿ ಭಾರತದ ವೈದ್ಯಕೀಯ ಸಿಬ್ಬಂಧಿಗಳ ಹಾಗೂ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.
ಭಾರತದಲ್ಲಿ ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಈಗ ಲಸಿಕೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಾದರೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್ಗೆ 250 ರೂಪಾಯಿಯನ್ನು ನಿಗದಿಪಡಿಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್ನಲ್ಲಿ ನಿರ್ಮಾಣವಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ ನಾಲ್ಕರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಈಗ 2-1 ಅಂತರದಿಂದ ಮುನ್ನಡೆಯನ್ನು ಪಡೆದುಕೊಂಡಿದೆ.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm