ಬ್ರೇಕಿಂಗ್ ನ್ಯೂಸ್
03-03-21 04:02 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಾಚೆ ಶತಕವನ್ನು ಬಾರಿಸಿ ಈಗ ಸುದ್ದಿಯಾಗಿದ್ದಾರೆ. ವಿರಾಟ್ ಕೊಹ್ಲಿ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅಭಿಮಾನಿಗಳನ್ನು ಹೊಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿನ ಮಹತ್ವದ ಮೈಲಿಗಲ್ಲಿಗೆ ವಿರಾಟ್ ಕೊಹ್ಲಿ ಸಂತಸದಿಂದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿನ ಕೆಲ ವಿಶೇಷ ಸಂದರ್ಭಗಳ ಫೋಟೋಗಳ ವಿಡಿಯೋ ಹೈಲೈಟ್ಅನ್ನು ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಕೊಹ್ಲಿ ಜೀವನದ ಕೆಲ ಪ್ರಮುಖ ಕ್ಷಣಗಳು ಈ ವಿಡಿಯೋದಲ್ಲಿದೆ. ಈ ಸುಂದರ ವಿಡಿಯೋ ಜೊತೆಗೆ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
"ನೀವು ಈ ಪಯಣವನ್ನು ಸುಂದರಗೊಳಿಸಿದ್ದೀರಿ. ನಿಮ್ಮೆಲ್ಲರ ಪ್ರೀತಿ ಹಾಗೂ ಆಶಿರ್ವಾದಕ್ಕೆ ಆಭಾರಿಯಾಗಿದ್ದೇನೆ. ಧನ್ಯವಾದಗಳು" ಎಂದು ವಿರಾಟ್ ಕೊಹ್ಲಿ ಈ ವಿಡಿಯೋಗೆ ನೀಡಿರುವ ಬರಹದಲ್ಲಿ ಹೇಳಿಕೊಂಡಿದ್ದಾರೆ. ಜೊತೆಗೆ '100 ಮಿಲಿಯನ್' ಹಾಗೂ #instafam ಎಂದು ಸೇರಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿಯ ಬಾಲ್ಯದಿಂದ ಹಿಡಿದು ಮದುವೆಯವರೆಗಿನ ಹಾಗೂ ಮೈದಾನದಲ್ಲಿನ ಕೆಲ ಸ್ಮರಣೀಯ ಕ್ಷಣಗಳು ಇದೆ. ಜೊತೆಗೆ ತಾಯಿಯ ಜೊತೆಗಿನ ಫೋಟೋ, ಜಿಮ್ನಲ್ಲಿ ಕೊಹ್ಲಿಯ ತಾಲೀಮಿನ ಫೋಟೋ ಹಾಗೂ 2019ರ ವಿಶ್ವಕಪ್ನಲ್ಲಿ 87ರ ಹರೆಯದ ಹಿರಿಯ ಅಭಿಮಾನಿಗನ್ನು ಭೇಟಿ ಮಾಡಿದ ಫೋಟೋ ಹಾಗೂ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಂದ ಖೇಲ್ರತ್ನ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಫೋಟೋ ಕೂಡ ಇದೆ.
ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಂನಲ್ಲಿ 100 ಕೋಟಿ ಬೆಂಬಲಿಗರನ್ನು ಹೊಂದಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಯನ್ನು ಮಾಡಿದ ಮೊದಲ ಕ್ರಿಕೆಟರ್ ಕೂಡ ಕೊಹ್ಲಿ ಆಗಿದ್ದಾರೆ. ಫಿಟ್ಬಾಲ್ ಸೂಪರ್ ಸ್ಟಾರ್ಗಳಾದ ಲಿಯೋನೆಲ್ ಮೆಸ್ಸಿ, ಕ್ರಿಶ್ಚಿಯಾನೋ ರೊನಾಲ್ಡೋ ಹಾಗೂ ನೇಯ್ಮಾರ್ ಅವರು ಇರುವ ಎಲೈಟ್ ಕ್ಲಬ್ಗೆ ವಿರಾಟ್ ಕೊಹ್ಲಿ ಸೇರಿಕೊಂಡಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm