ಬ್ರೇಕಿಂಗ್ ನ್ಯೂಸ್
03-03-21 09:00 pm Source: MYKHEL ಕ್ರೀಡೆ
ಪಂಜಾಬ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಯಾವುದೇ ಪಂದ್ಯಗಳು ಪಂಜಾಬ್ನ ಮೊಹಾಲಿ ಸ್ಟೇಡಿಯಂನಲ್ಲಿ ನಡೆಯುತ್ತಿಲ್ಲ. ಪಂಜಾಬ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಈ ಬಾರಿ ಮೊಹಾಲಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯುತ್ತಿಲ್ಲ ಎಂದು ತಿಳಿದು ಬಂದಿದೆ.
ಆರಂಭದಲ್ಲಿ 2021ರ ಐಪಿಎಲ್ನ ಎಲ್ಲಾ ಪಂದ್ಯಗಳನ್ನು ಮಹಾರಾಷ್ಟ್ರ ಮತ್ತು ಪೂಣೆ ತಾಣಗಳಲ್ಲಿ ನಡೆಸುವುದಾಗಿ ಬಿಸಿಸಿಐ ಯೋಚಿಸಿತ್ತು ಎಂದು ಹೇಳಲಾಗಿತ್ತು. ಮಹಾರಾಷ್ಟ್ರದ ವಾಂಖೆಡೆ, ಬ್ರಬೋರ್ನ್, ಡಿವೈ ಪಾಟಿಲ್ ಮತ್ತು ರಿಲಯನ್ಸ್ ಸ್ಟೇಡಿಯಂಗಳಲ್ಲಿ ಲೀಗ್ ಪಂದ್ಯಗಳು ನಡೆಸಲು ಮತ್ತು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ಲೇಆಫ್ ಪಂದ್ಯಗಳನ್ನು ನಡೆಸಲು ಯೋಚಿಸಲಾಗಿತ್ತು.
ಆದರೆ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಬೈ ತಾಣವನ್ನು ಶಾರ್ಟ್ಲಿಸ್ಟ್ನಿಂದ ಹೊರಗಿಡಲಾಗಿದೆ. ಸದ್ಯಕ್ಕೆ ಅಹ್ಮದಾಬಾದ್, ಬೆಂಗಳೂರು, ಹೈದರಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ ತಾಣಗಳನ್ನು ಶಾರ್ಟ್ ಲಿಸ್ಟ್ನಲ್ಲಿ ಇಡಲಾಗಿದೆ.
'ಮೊಹಾಲಿಯಲ್ಲಿ ಪಂದ್ಯ ಆಯೋಜಿಸಿ ಪ್ರತಿಭಟನಾ ನಿರತ ರೈತರು ಸ್ಟೇಡಿಯಂ ಕಡೆಗೆ ಬಂದು ಸಮಸ್ಯೆ ಸೃಷ್ಠಿಯಾಗೋದನ್ನು ನಾವು ಬಯಸುವುದಿಲ್ಲ. ಅದು ವಿಶ್ವದ ಎಲ್ಲಾ ಭಾಗಗಳಿಂದ ಮಾಧ್ಯಮಗಳನ್ನು ಆಕರ್ಷಿಸಲಿದೆ. ಮೊಹಾಲಿ ಸದ್ಯಕ್ಕೆ ತಾಣಗಳ ಸಾರ್ಟ್ ಲಿಸ್ಟ್ನಲ್ಲಿ ಇಲ್ಲ. ಪಂಜಾಬ್ ಹೊರತುಪಡಿಸಿ ಉಳಿದ ತಾಣಗಳಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ,' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm